Friday, August 14, 2026
Friday, August 14, 2026

ಮಂಗಳೂರು ಕಾರವಾರ ಉಡುಪಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Date:

ಕರ್ನಾಟಕ, ಕೇರಳ, ಮಹಾರಾಷ್ಟ್ರ ಕರಾವಳಿ ಮತ್ತೆ ಅಲರ್ಟ್​ ಮಾಡಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಮಳೆ ಸುರಿಯೋ ಸಾಧ್ಯತೆಗಳಿವೆ. ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಬೈ ತೀರಕ್ಕೆ ಬಿರುಗಾಳಿ ಮಳೆ ಅಪ್ಪಳಿಸುತ್ತಿದೆ. ಕಳೆದ ರಾತ್ರಿಯಿಂದೀಚೆಗೆ ಮುಂಬೈನಲ್ಲಿ 90 ಮಿಲಿ ಮೀಟರ್​ ಮಳೆಯಾಗಿದೆ. ಮುಂಬೈ ತೀರಕ್ಕೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ.

ಮುಂಬೈ, ನವ ಮುಂಬೈ, ಥಾಣೆ, ಪಲ್ಗರ್​​ನಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ. ಮುಂಬೈನ ತಗ್ಗು ಪ್ರದೇಶಗಳು, ಅಂಡರ್​ಪಾಸ್​ಗಳೆಲ್ಲಾ ಜಲಾವೃತವಾಗಿದೆ.

ಮಂಗಳೂರು, ಕಾರವಾರ, ಉಡುಪಿಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 45-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಿದೆ. ಅಧಿಕಾರಿಗಳು ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...