Saturday, December 6, 2025
Saturday, December 6, 2025

ರೈತರ ಉತ್ಪನ್ನಗಳಿಗೆ ಬೆಲೆ ಸ್ವಾತಂತ್ರ ಚಳವಳಿ

Date:

ಕೃಷಿಕರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿ ಎಂಬ ಒತ್ತಾಯದಿಂದ ರಾಜ್ಯ ಸಂಘ ಮತ್ತು ಹಸಿರು ಸೇನೆ ಚಳುವಳಿ ಹಮ್ಮಿಕೊಂಡಿದೆ. ಆಗಸ್ಟ್ 12ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಳವಳಿ ಆರಂಭವಾಗುವುದು ಎಂದು ಸಂಘಟನೆಗಳ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಅವರು ತಿಳಿಸಿದ್ದಾರೆ.

ದೇಶ ಸ್ವಾತಂತ್ರ್ಯ ಪಡೆದು 75 ವರ್ಷ ಸಂದ ಸಂಭ್ರಮವನ್ನು ರೈತರನ್ನು ಬಿಟ್ಟು ರಾಜಕಾರಣಿಗಳು, ಕೈಗಾರಿಕಾ ಮಾಲೀಕರು, ನೌಕರ ಶಾಹಿಗಳು, ಆಚರಿಸುತ್ತಿದ್ದಾರೆ. ರೈತರಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ಕಾರ್ಖಾನೆಯ ಉತ್ಪಾದನೆಗಿಂತ ರೈತರ ಉತ್ಪಾದನೆಗಳಿಗೂ ಬೆಲೆ ಭದ್ರತೆ ಕಾಯ್ದೆ ಜಾರಿಯಾಗಬೇಕು. ಕೃಷಿ ಆಯೋಗದ ಮಾರ್ಗದರ್ಶನದಲ್ಲಿಯೇ ಕಾಯ್ದೆ ಇರಬೇಕು. ಬೆಲೆಯ ಮೋಸದಿಂದಾಗಿ ರೈತರ ಮೇಲಿರುವ ಸಾಲದ ಹೊರೆಯನ್ನು ಸರ್ಕಾರವೇ ಭರಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...