Wednesday, April 29, 2026
Wednesday, April 29, 2026

ರೈತರ ಉತ್ಪನ್ನಗಳಿಗೆ ಬೆಲೆ ಸ್ವಾತಂತ್ರ ಚಳವಳಿ

Date:

ಕೃಷಿಕರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿ ಎಂಬ ಒತ್ತಾಯದಿಂದ ರಾಜ್ಯ ಸಂಘ ಮತ್ತು ಹಸಿರು ಸೇನೆ ಚಳುವಳಿ ಹಮ್ಮಿಕೊಂಡಿದೆ. ಆಗಸ್ಟ್ 12ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಳವಳಿ ಆರಂಭವಾಗುವುದು ಎಂದು ಸಂಘಟನೆಗಳ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಅವರು ತಿಳಿಸಿದ್ದಾರೆ.

ದೇಶ ಸ್ವಾತಂತ್ರ್ಯ ಪಡೆದು 75 ವರ್ಷ ಸಂದ ಸಂಭ್ರಮವನ್ನು ರೈತರನ್ನು ಬಿಟ್ಟು ರಾಜಕಾರಣಿಗಳು, ಕೈಗಾರಿಕಾ ಮಾಲೀಕರು, ನೌಕರ ಶಾಹಿಗಳು, ಆಚರಿಸುತ್ತಿದ್ದಾರೆ. ರೈತರಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ಕಾರ್ಖಾನೆಯ ಉತ್ಪಾದನೆಗಿಂತ ರೈತರ ಉತ್ಪಾದನೆಗಳಿಗೂ ಬೆಲೆ ಭದ್ರತೆ ಕಾಯ್ದೆ ಜಾರಿಯಾಗಬೇಕು. ಕೃಷಿ ಆಯೋಗದ ಮಾರ್ಗದರ್ಶನದಲ್ಲಿಯೇ ಕಾಯ್ದೆ ಇರಬೇಕು. ಬೆಲೆಯ ಮೋಸದಿಂದಾಗಿ ರೈತರ ಮೇಲಿರುವ ಸಾಲದ ಹೊರೆಯನ್ನು ಸರ್ಕಾರವೇ ಭರಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...