Thursday, April 30, 2026
Thursday, April 30, 2026

ಸಾಲ ವಸೂಲಾತಿಗೆ ಬೆದರಿಕೆ ಹಾಕುವಂತಿಲ್ಲ-ಅರ್ ಬಿ ಐ

Date:

ಸಾಲ ವಸೂಲು ಮಾಡುವ ನಿಟ್ಟಿನಲ್ಲಿ ರಿಕವರಿ ಏಜೆಂಟರು ಬೆಳಗ್ಗೆ 8 ಗಂಟೆಯಿಂದ ಮೊದಲು ಹಾಗೂ ರಾತ್ರಿ 7 ಗಂಟೆಯ ಅನಂತರ ಪೋನ್‌ ಮಾಡಿ ಬೆದರಿಕೆ ಹಾಕುವಂತಿಲ್ಲ ಎಂದು ಆರ್‌ಬಿಐ ಶುಕ್ರವಾರ ಹೊಸ ಸುತ್ತೋಲೆ ಬಿಡುಗಡೆ ಮಾಡಿದೆ.

ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು, ಆಸ್ತಿ ಪುನರ್‌ರಚನೆ ಸೇವೆ ನೀಡುವ ಕಂಪೆನಿಗಗಳಿಗೆ ಹೊಸ ನಿಯಮ ಅನ್ವಯವಾಗಲಿದೆ.

ಈ ಹಿಂದೆಯೇ ಹೊರಡಿಸಲಾಗಿರುವ ನಿಯಮಗಳನ್ನು ಸಂಸ್ಥೆಗಳು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ.

ಆದ್ದರಿಂದ, ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಸಾಲ ವಸೂಲು ಮಾಡುವ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸುವಂತೆಯೇ ಇಲ್ಲ. ಅನಪೇಕ್ಷಿತ ಸಂದೇಶಗಳನ್ನು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ನಂತರ ಫೋನ್‌ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...