Sunday, August 23, 2026
Sunday, August 23, 2026

ರಾಜಾಹುಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯತ್ವ ಗೌರವಸಿ ಎಂ ಅಭಿನಂದನೆ

Date:

ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ತಾವು ಈ ಹುದ್ದೆಗೆ ಏರಿರುವುದರಿಂದ ಬಿಜೆಪಿ ಕರ್ನಾಟಕಕ್ಕೆ ಆನೆ ಬಲಬಂದಂತಾಗಿದೆ. ಮುಂಬರುವ 2023ರ ರಾಜ್ಯ ಚುನಾವಣೆಯಲ್ಲಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. B S ಯಡಿಯೂರಪ್ಪ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಶ್ರೀ. ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...