Thursday, June 18, 2026
Thursday, June 18, 2026

ಶಾಲೆಗಳಲ್ಲಿ ಗಣೇಶಮೂರ್ತಿ ಇರಿಸಲು ಮತ್ತು ನಮಾಜ್ ಮಾಡಲು ಅವಕಾಶವಿಲ್ಲ

Date:

ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಾತನಾಡಿ ʻಗಣೇಶ ಕೂರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿಲ್ಲ, ನಮಾಜ್‌ಗೆ ಅವಕಾಶ ಕೊಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ. ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ.

ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಈಗ ಇರುವ ನಿಯಮಗಳೇ ಮುಂದೆಯೂ ಇರಲಿದೆ. ನಮಾಜ್‌ಗೆ ಅವಕಾಶ ಕೊಡಲು ಸಾಧ್ಯವೇ ಇಲ್ಲ. ಶಾಲೆಗಳಲ್ಲಿ ಹೊಸ ಹೊಸ ಸಂಪ್ರದಾಯ ಹುಟ್ಟುಹಾಕಕಲು ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಮುಸ್ಲಿಂ ಮುಖಂಡ ಉಮರ್ ಷರೀಫ್ ಸಹ ಈ ಬಗ್ಗೆ ಮಾತನಾಡಿದ್ದು, ಗಣಪ ಓಕೆ ಹಿಜಬ್‌ಗೂ ಹೀಗೆ ಅವಕಾಶ ಕೊಡಿ. ಒಂದು ಧರ್ಮಕ್ಕೆ ನ್ಯಾಯ ಇನ್ನೊಂದು ಧರ್ಮಕ್ಕೆ ಅನ್ಯಾಯ ಯಾಕೆ ಅಂತಾ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...