Monday, February 2, 2026
Monday, February 2, 2026

ರಾಜ್ಯದಲ್ಲಿ ಸುರಿಮಳೆಗೆ ಈಗ ಸಂಪೂರ್ಣ ವಿರಾಮ

Date:

ರಾಜ್ಯದಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ. ಬೆಳಗಾವಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಸಣ್ಣದಾಗಿ ಮಳೆಯ ಸಿಂಚನ ಇದೆ. ಇದನ್ನು ಹೊರತುಪಡಿಸಿದರೆ, ಮಳೆ ಬ್ರೇಕ್ ನೀಡಿದೆ. ರಾಜ್ಯದಲ್ಲಿಂದು ಒಣ ಹವೆ ವಾತಾವರಣ ಇರಲಿದೆ.

ಆದರೆ, ಅನೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಕೊಂಚ ಸೆಕೆ ಇರಲಿದೆ. ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಜಲಾಶಯಗಳು, ಕೆರೆ ಕುಂಟೆಗಳು ಭರ್ತಿಯಾಗಿವೆ. ಮತ್ತೊಂದೆಡೆ ನೆರೆಯ ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ಕೃಷ್ಣಾ ಮತ್ತು ಭೀಮಾ ನದಿ ಉಕ್ಕಿ ಹರಿಯುತ್ತಿವೆ.

ರಾಜಧಾನಿ ಬೆಂಗಳೂರಿನಲ್ಲಿ 10 ಗಂಟೆ ನಂತರ ಸೂರ್ಯನ ಪ್ರಖರತೆ ಹೆಚ್ಚಾಗಲಿದೆ. ನಗರದಲ್ಲಿ ಸಂಜೆ ಆಗ್ತಿದ್ದಂತೆ ಸುಳಿಗಾಳಿ ಹೆಚ್ಚಾಗುತ್ತಿರುವ ಕಾರಣ ಚಳಿಯ ಪ್ರಮಾಣ ಕೊಂಚ ಏರಿಕೆಯಾಗಿದೆ. ಇಂದು ನಗರದಲ್ಲಿ ಗರಿಷ್ಠ 28 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...