Wednesday, February 4, 2026
Wednesday, February 4, 2026

ಶಿವಮೊಗ್ಗದಲ್ಲಿ ಶ್ರೀಕೃಷ್ಷ ಜಯಂತಿ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಸ್.ಈಶ್ವರಪ್ಪ ಇವರು ಶ್ರೀ ಕೃಷ್ಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಶ್ರೀ ಕೃಷ್ಣ ಜಯಂತಿಯ ಶುಭ ಕೋರಿದರು.

ಈ ವೇಳೆ ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಜಿಲ್ಲಾ ಗೊಲ್ಲರ(ಯಾದವ) ಸಂಘದ ಅಧ್ಯಕ್ಷ ಕೆ.ಅಂಜನಪ್ಪ, ತಾಲ್ಲೂಕು ಗೊಲ್ಲರ(ಯಾದವ) ಸಂಘದ ಅಧ್ಯಕ್ಷ ಎಸ್.ಹೆಚ್.ಜಗದೀಶ್, ಸಮಾಜದ ಮುಖಂಡರು, ಬಾಂಧವರು, ಡಿಯುಡಿಸಿ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...