Wednesday, July 8, 2026
Wednesday, July 8, 2026

ಸಿದ್ಧರಾಮಯ್ಯನವರಿಗೆ ಹೆಚ್ಚಿನ ಭದ್ರತೆ ಸಿಎಂ ಸೂಚನೆ

Date:

ಜೀವಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟ 3 ದಿನದ ಬಳಿಕ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತಾ ಒದಗಿಸಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಸಾರ್ವಜನಿಕರು ಪ್ರವೇಶದ ಹಿನ್ನೆಲೆಯಲ್ಲಿ ಡಿಟೆಕ್ಟರ್ ಅಳವಡಿಸಲಾಗಿದ್ದು, ಮೆಟೆಲ್ ಡಿಟೆಕ್ಟರ್ ಜೊತೆಗೆ ಹೆಚ್ಚಿನ ಪೊಲೀಸ್ ರನ್ನು ನಿಯೋಜನೆ ಮಾಡಲಾಗಿದೆ.

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಪೊಲೀಸ್ ಮಹಾನಿರ್ದೇಶಕರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದೇನೆ ವಿರೋಧ ಪಕ್ಷದ ನಾಯಕರ ಭದ್ರತೆಯನ್ನು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...