Sunday, August 23, 2026
Sunday, August 23, 2026

ಚಿಕ್ಕಜೋಗಿಹಳ್ಳಿಯಲ್ಲಿ ಕೃಷ್ಣಜಯಂತಿ

Date:

ಹಿಂದೂ ಸೇವಾ ಪ್ರತಿಷ್ಠಾನದ ವತಿಯಿಂದ ಸೇವಾ ಮಿತ್ರ ಯೋಜನೆಯಡಿ ಶಿಕಾರಿಪುರ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಆಚರಣೆಯು ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವೂ ನೆರವೇರಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರು, ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಶ್ರೀಮತಿ ವಿದ್ಯಾಶ್ರೀ ಶಿವಪ್ರಕಾಶ್ ಅವರು ಕಾರ್ಯಕ್ರಮ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...