Wednesday, July 8, 2026
Wednesday, July 8, 2026

ಪ್ರತಿಭಾ ಕಾರಂಜಿಯಲ್ಲಿ ಪ್ರತಿಭೆ ಮೆರೆದ ರಾಮಕೃಷ್ಣ ವಿದ್ಯಾಲಯದ ಮಕ್ಕಳು

Date:

ಶಿವಮೊಗ್ಗ ಬೊಮ್ಮನಕಟ್ಟೆಯ ಶ್ರೀ ರಾಮಕೃಷ್ಣ ವಿದ್ಯಾಲಯದ ಹದಿನೇಳಿ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಮೊದಲ ಮೂರು ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.

ಪ್ರತಿಭಾ ಕಾರಂಜಿಯ ಹಾಸ್ಯ, ಸಂಸ್ಕೃತ ದಾರ್ಮಿಕ ಪಠಣ, ಭಕ್ತಿಗೀತೆ, ಭಗವದ್ಗೀತೆ, ಲಘು ಸಂಗೀತ, ಛದ್ಮವೇಷ, ಚಿತ್ರಕಲೆ, ಭಾಷಣದಲ್ಲಿ ಬಹುಮಾನ ಪಡೆದಿದ್ದಾರೆ.

ನಿಶ್ಚಿತಾ, ಪರ್ಹಾನ್ ಖಾನ್, ಪ್ರಚೇತ, ಅಂಜನಾ, ಅಮೃತ, ಕುಮದ್ವತಿ ಪ್ರಥಮ ಸ್ಥಾನ ಪಡೆದಿದ್ದಾರೆ ಅನನ್ಯ, ಕುಶಾಲ್ ಪ್ರಚೇತ್ ಭಟ್, ಕೃತಿಕಾ, ವೈಷ್ಣವಿ ದ್ವಿತೀಯ ಹಾಗೂ ಮೊಹಮದ್, ಸಿರಿ, ನಯನ, ದರ್ಶನ್, ಶಮಾನಸೀಮ, ದೃತಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ಪ್ರತಿಭಾನ್ವಿತ ರಿಗೆ ಆಡಳಿತ ಮಂಡಳಿ ಪರವಾಗಿ ಕಾರ್ಯದರ್ಶಿ ಶೋಭಾ ವೆಂಕಟರಮಣ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...