Sunday, December 14, 2025
Sunday, December 14, 2025

ಬೆಳಗಾವಿ ಚಿರತೆ ಹಿಡಿಯಲು ಸಕ್ರೆಬೈಲ್ ಪಡೆ

Date:

ಬೆಳಗಾವಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಇನ್ನೂ ಅರಣ್ಯ ಇಲಾಖೆಯ ಕಣ್ಣು ತಪ್ಪಿಸಿಕೊಂಡಿದ್ದು ಇದೀಗ ಚಿರತೆ ಸೆರೆಗೆ ಶಿವಮೊಗ್ಗದಿಂದ ವಿಶೇಷ ತಂಡ ಬೆಳಗಾವಿಗೆ ಹೊರಟಿದೆ.

ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ನಾನಾ ರೀತಿಯ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿಲ್ಲ, ಇದೀಗ ಶಿವಮೊಗ್ಗದ ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ್ ನೇತೃತ್ವದಲ್ಲಿ ವಿಶೇಷ ತಂಡವೊಂದು ಬೆಳಗಾವಿಗೆ ತೆರಳಲು ಸಿದ್ಧವಾಗಿದೆ, ಇದರಲ್ಲಿ ಸಕ್ರೇಬೈಲು ಆನೆ ಬಿಡಾರದ ಅರ್ಜುನ ಹಾಗೂ ಆಲೆ ಆನೆಗಳೂ ಸೇರಿ ವೈದ್ಯರು, ಸಹಾಯಕ ಸಿಬ್ಬಂದಿ, ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಹಾಯಕ ಸಿಬ್ಬಂದಿ ಸೇರಿದಂತೆ 8 ಜನರ ತಂಡ ಬೆಳಗಾವಿಗೆ ಹೊರಟಿದೆ.
ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಲ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಅಲ್ಲದೆ ಸೋಮವಾರ ಮುಂಜಾನೆ ನಗರದ ಪ್ರಮುಖ ರಸ್ತೆಯಲ್ಲೇ ಸಂಚರಿಸಿ ಭೀತಿ ಹುಟ್ಟಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...