Wednesday, October 2, 2024
Wednesday, October 2, 2024

ಶಿವಮೊಗ್ಗದಿಂದ ಇಬ್ಬರು ರೌಡಿ ಶೀಟರ್ ಗಳ ಗಡಿಪಾರು

Date:

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಬ್ಬರು ರೌಡಿಶೀಟರ್ ಗಳನ್ನು ಒಂದು ತಿಂಗಳವರೆಗೆ ಗಡಿಪಾರು ಮಾಡಿ ಶಿವಮೊಗ್ಗ ಎಸಿ ಎಸ್.ಬಿ.ದೊಡ್ಡೇಗೌಡರ್ ಆದೇಶಿಸಿದ್ದಾರೆ.

ಆಶ್ರಯ ಬಡಾವಣೆಯ ಶಮಂತ ನಾಯ್ಕ (29)ಮತ್ತು ಸಂದೀಪ್ ಕುಮಾರ್(29) ಗಡಿಪಾರು ಆದವರು.
ಶಮಂತ್ ಮೇಲೆ 15 ಮತ್ತು ಸಂದೀಪ್ ಮೇಲೆ 10 ಪ್ರಕರಣಗಳಿದ್ದು ಇಬ್ಬರೂ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ರೌಡಿಶೀಟರ್​​ಗಳಾಗಿದ್ದಾರೆ.

ಇವರು ಗಣಪತಿ ಹಬ್ಬದ ಸಮಯದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟು ಮಾಡವ ಸಾಧ್ಯತೆ ಇದೆ. ಇದರರಿಂದಾಗಿ ಇಬ್ಬರನ್ನು ಗಡಿಪಾರು ಮಾಡುವಂತೆ ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ಉಪ ವಿಭಾಗೀಯ ದಂಡಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಗೆ ವರದಿ ನೀಡಿದ್ದರು.

ಅದರಂತೆ ಆಗಸ್ಟ್ 25ರಿಂದ ಸೆಪ್ಟೆಂಬರ್ 25ರವರೆಗೆ ಶಿವಮೊಗ್ಗ ಉಪ ವಿಭಾಗ ಸರಹದ್ದಿನಿಂದ ಇಬ್ಬರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...