Tuesday, February 3, 2026
Tuesday, February 3, 2026

ಶಿವಮೊಗ್ಗದಿಂದ ಇಬ್ಬರು ರೌಡಿ ಶೀಟರ್ ಗಳ ಗಡಿಪಾರು

Date:

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಬ್ಬರು ರೌಡಿಶೀಟರ್ ಗಳನ್ನು ಒಂದು ತಿಂಗಳವರೆಗೆ ಗಡಿಪಾರು ಮಾಡಿ ಶಿವಮೊಗ್ಗ ಎಸಿ ಎಸ್.ಬಿ.ದೊಡ್ಡೇಗೌಡರ್ ಆದೇಶಿಸಿದ್ದಾರೆ.

ಆಶ್ರಯ ಬಡಾವಣೆಯ ಶಮಂತ ನಾಯ್ಕ (29)ಮತ್ತು ಸಂದೀಪ್ ಕುಮಾರ್(29) ಗಡಿಪಾರು ಆದವರು.
ಶಮಂತ್ ಮೇಲೆ 15 ಮತ್ತು ಸಂದೀಪ್ ಮೇಲೆ 10 ಪ್ರಕರಣಗಳಿದ್ದು ಇಬ್ಬರೂ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ರೌಡಿಶೀಟರ್​​ಗಳಾಗಿದ್ದಾರೆ.

ಇವರು ಗಣಪತಿ ಹಬ್ಬದ ಸಮಯದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟು ಮಾಡವ ಸಾಧ್ಯತೆ ಇದೆ. ಇದರರಿಂದಾಗಿ ಇಬ್ಬರನ್ನು ಗಡಿಪಾರು ಮಾಡುವಂತೆ ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ಉಪ ವಿಭಾಗೀಯ ದಂಡಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಗೆ ವರದಿ ನೀಡಿದ್ದರು.

ಅದರಂತೆ ಆಗಸ್ಟ್ 25ರಿಂದ ಸೆಪ್ಟೆಂಬರ್ 25ರವರೆಗೆ ಶಿವಮೊಗ್ಗ ಉಪ ವಿಭಾಗ ಸರಹದ್ದಿನಿಂದ ಇಬ್ಬರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...