Monday, February 2, 2026
Monday, February 2, 2026

ಪತ್ರಿಕಾ ವಿತರಕ ಗಣೇಶ್ ಸಾವಿಗೆ ಸ್ಪಂದಿಸಿದ ಕಾರ್ಮಿಕ ಸಚಿವ

Date:

ಸಾಗರದ ಪತ್ರಿಕಾ ವಿತರಕರಾದ ಶ್ರೀ ಗಣೇಶ್ ಎಂಬುವವರು ಸೈಕಲ್ ನಲ್ಲಿ ಪತ್ರಿಕೆ ಹಂಚುತ್ತಿದ್ದಾಗ ಕೆ.ಎಸ್.ಆರ್.ಟಿಸಿ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟಿರುತ್ತಾರೆ.
ಸದರಿಯವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಕೋರಿ ಕರ್ನಾಟಕ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿಯವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರ ಬರೆಯಲಾಗಿತ್ತು. ಈ ಸಂಬಂಧ
ಸಾಗರ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಆದೇಶಿಸಿದ್ದಾರೆ.
ಆದ್ದರಿಂದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಇವರಿಗೆ ದಿನ ಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಅವರಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...