Wednesday, July 8, 2026
Wednesday, July 8, 2026

ಪತ್ರಿಕಾ ವಿತರಕ ಗಣೇಶ್ ಸಾವಿಗೆ ಸ್ಪಂದಿಸಿದ ಕಾರ್ಮಿಕ ಸಚಿವ

Date:

ಸಾಗರದ ಪತ್ರಿಕಾ ವಿತರಕರಾದ ಶ್ರೀ ಗಣೇಶ್ ಎಂಬುವವರು ಸೈಕಲ್ ನಲ್ಲಿ ಪತ್ರಿಕೆ ಹಂಚುತ್ತಿದ್ದಾಗ ಕೆ.ಎಸ್.ಆರ್.ಟಿಸಿ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟಿರುತ್ತಾರೆ.
ಸದರಿಯವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಕೋರಿ ಕರ್ನಾಟಕ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿಯವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರ ಬರೆಯಲಾಗಿತ್ತು. ಈ ಸಂಬಂಧ
ಸಾಗರ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಆದೇಶಿಸಿದ್ದಾರೆ.
ಆದ್ದರಿಂದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಇವರಿಗೆ ದಿನ ಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಅವರಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...