Wednesday, July 8, 2026
Wednesday, July 8, 2026

ಬಿಬಿಎಂಪಿಯಿಂದ ಮಳೆಹಾನಿ ಪರಿಹಾರ ಘೋಷಣೆ

Date:

ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮನೆಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮಾರತ್‌ಹಳ್ಳಿಯಲ್ಲಿ ರಾಜಕಾಲುವೆ ಮುಚ್ಚಿದ್ದಕ್ಕೆ ನಡುರಸ್ತೆಗೆ ಮಳೆ ನೀರು ನುಗ್ಗಿದೆ. ಮಾರತ್‌ಹಳ್ಳಿಯ ಇಕೋ ಸ್ಪೇಸ್ ಬಳಿಯ ಮುಖ್ಯರಸ್ತೆ ಜಲಾವೃತಗೊಂಡಿದೆ.

ಕೈಗೊಂಡನಹಳ್ಳಿ, ಸರ್ಜಾಪುರ ಕೆರೆಗಳ ನೀರು ರಸ್ತೆಗೆ ರಭಸವಾಗಿ ಹರಿದು ಬರುತ್ತಿದೆ. ಮಾರತ್‌ಹಳ್ಳಿ-ಸರ್ಜಾಪುರ ಔಟರ್‌ ರಿಂಗ್‌ರೋಡ್ ಜಲಾವೃತವಾಗಿದೆ.
ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಬಿಬಿಎಂಪಿ 10 ಸಾವಿರ ರೂ. ಪರಿಹಾರ ಘೋಷಿಸಲಾಗಿದ್ದು, ಸರ್ವೆ ಕಾರ್ಯ ನಡೆಯುತ್ತಿದೆ. ಕಾನೂನು ಪ್ರಕಾರ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...