Tuesday, February 3, 2026
Tuesday, February 3, 2026

ನಮ್ಮ ನಡಿಗೆ ಶಾಂತಿಯ ಕಡೆಗೆ ಜಾಥಾಕ್ಕೆ ಚಾಲನೆ

Date:

ಜಿಲ್ಲಾಡಳಿತ, ಜಿಲ್ಲಾ ನ್ಯಾಯಾಲಯ, ಸರ್ಜಿ ಫೌಂಡೇಷನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಂದು ಡಿವಿಎಸ್ ಕಾಲೇಜ್ ವೃತ್ತದ ಬಳಿ ಇರುವ ಬಸವೇಶ್ವರ ಪುತ್ಥಳಿಗೆ ಹೂಮಾಲೆ ಹಾಕುವ ಮೂಲಕ ‘ಸೆ.3 ರಂದು ಕೈಗೊಳ್ಳಲಿರುವ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ ಕಾಲ್ನಡಿಗೆ ಜಾಥಾ ಹಾಗೂ ಸೌಹಾರ್ಧ ಸಂದೇಶ ಸಾರುವ ವಾಹನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲೆಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಸೆ.3 ರಂದು ಏರ್ಪಡಿಸಲಾಗಿರುವ ನಮ್ಮ ನಡಿಗೆ ಶಾಂತಿಯ ಕಡೆಗೆ ಕಾಲ್ನಡಿಗೆ ಜಾಥಾ ಮತ್ತು ಸೌಹಾರ್ಧ ಸಂದೇಶ ಸಾರುವ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ಎ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸರ್ಜಿ ಫೌಂಡೇಷನ್‌ನ ಡಾ.ಧನಂಜಯ ಸರ್ಜಿ, ವಕೀಲರಾದ ಕೆ.ಪಿ.ಶ್ರೀಪಾಲ್ ಇತರರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...