Friday, April 25, 2025
Friday, April 25, 2025

ನೆಚ್ಚಿನ ಮೋದೀಜಿಯವರನ್ನ ಶಿವಮೊಗ್ಗಕ್ಕೂ ಆಹ್ವಾನಿಸುವೆ-ಯಡಿಯೂರಪ್ಪ

Date:

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಮೇಲೆ ಮತ್ತಷ್ಟು ಶಕ್ತಿ ಬಂದಿದೆ. ಶಿವಮೊಗ ಜಿಲ್ಲೆಗೂ ಪ್ರಧಾನಿ ಮೋದಿ ಅವರನ್ನು ಕರೆಸುವ ಚಿಂತನೆ ನಡೆಸುತ್ತಿದ್ದೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಮುಂದಿನ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಚಿಂತನೆ ನಡೆಸುತ್ತಿದ್ದೇವೆ. ಸಮಯ ಕೊಟ್ಟರೆ ಶಿವಮೊಗ್ಗದಲ್ಲಿ ದೊಡ್ಡ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...