Monday, February 2, 2026
Monday, February 2, 2026

ಮೋದಿ ಭೇಟಿ ನಮಗೆಲ್ಲಾ ಸ್ಫೂರ್ತಿ ತಂದಿದೆ-ಈಶ್ವರಪ್ಪ

Date:

ಶಿವಮೊಗ್ಗದಲ್ಲಿ, ರಾಜ್ಯಕ್ಕೆ ಮೋದಿ ಭೇಟಿ ವಿಚಾರದ ಸಲುವಾಗಿ,
ಇಂತಹ 50 ಕಾರ್ಯಕ್ರಮಗಳನ್ನು ನಾವು ಮಾಡುತ್ತೇವೆ ಎಂದುಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಬಿಜೆಪಿಗೆ ಜನ ಬೆಂಬಲ ಕೊಡ್ತಿರುವುದಕ್ಕೆ ನಿನ್ನೆ ಶುಕ್ರವಾರ ಕಾರ್ಯಕ್ರಮ ಸಾಕ್ಷಿಯಾಗಿದೆ.

ಮೋದಿ ಎಲ್ಲಿ ಬರುತ್ತಾರೋ ಅಲ್ಲಿ ಜನರ ಸಂಚಲನ ಇರುತ್ತದೆ.ಜನಜಾಗೃತಿ ಮೂಢಿಸಿ ದೇಶ ಭಕ್ತಿ ಮೂಢಿಸುವ ಪ್ರತೀಕ ಅಂದರೆ ಮೋದಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಭೇಟಿಯಲ್ಲಿ ಚುನಾವಣೆ ವಿಚಾರ ಬರಲೇ ಇಲ್ಲ.ಅವರ ಭಾಷಣದಲ್ಲಿ ಒಂದೇ ಒಂದು ರಾಜಕೀಯ ವಿಷಯ ಇರಲಿಲ್ಲ. ನಿಜವಾದ ರಾಷ್ಟ್ರ ಭಕ್ತನನ್ನು ಪಡೆದದ್ದು ನಮ್ಮ ಪುಣ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಅವರು ರಾಜ್ಯಕ್ಕೆ ಭೇಟಿ ನೀಡಿದ್ದು ನಮಗೆಲ್ಲಾ ಸ್ಪೂರ್ತಿ ತುಂಬಿದೆ ನಮ್ಮ ಬಲಗೈಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...