Wednesday, July 8, 2026
Wednesday, July 8, 2026

ತಾತ್ಕಾಲಿಕ ರದ್ದುಪಡಿಸಿರುವ ರಾಜ್ಯದ ರೈಲುಗಳ ಮಾಹಿತಿ

Date:

ಬೆಂಗಳೂರು, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಮಾರ್ಗಗಳ 28 ಪ್ಯಾಸೆಂಜರ್ ರೈಲುಗಳನ್ನು ಇಂದು ಮತ್ತು ನಾಳೆ ರದ್ದು ಮಾಡಲಾಗಿದೆ.

ತಾಂತ್ರಿಕ ನಿರ್ವಹಣಾ ಕಾಮಗಾರರಿ ಹಿನ್ನೆಲೆಯಲ್ಲಿ ವಿವಿಧ ಮಾರ್ಗಗಳ 28 ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಲಾಗಿದೆ. ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕೆಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಧರ್ಮಾವರಂ, ಜೋಲಾರಪೇಟೆ, ತುಮಕೂರು, ಮಾರಿಕುಪ್ಪಂ, ರಾಮನಗರ, ಕುಪ್ಪಂ, ಬಂಗಾರಪೇಟೆ, ಸತ್ಯಸಾಯಿ ಪ್ರಶಾಂತಿ ನಿಲಯ, ವೈಪ್ ಫೀಲ್ಡ್ ಗೆ ಹಾಗೂ ಮಾರಿಕುಪ್ಪಂನಿಂದ ಸರ್. ವಿಶ್ವೇಶ್ವರಯ್ಯ ಟರ್ಮಿನಲ್, ಬೈಯ್ಯಪ್ಪನಹಳ್ಳಿ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಸೆ. 4 ರಂದು ರದ್ದು ಮಾಡಲಾಗಿದೆ.

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಕುಲೆಂ ವಾಸ್ಡೋಡ ಗಾಮಾ, ಹುಬ್ಬಳ್ಳಿಯಿಂದ ಕಾರಟಗಿ, ಚಿತ್ರದುರ್ಗ, ವಿಜಯಪುರ, ಸೋಲಾಪುರ, ಹರಿಹರ-ಹೊಸಪೇಟೆ, ಅರಸೀಕೆರೆ, ಹುಬ್ಬಳ್ಳಿ, ಮತ್ತು ಮೈಸೂರು ರೈಲ್ವೆ ವಿಭಾಗದಲ್ಲಿ ಚಿಕ್ಕಮಗಳೂರು-ಶಿವಮೊಗ್ಗ ಟೌನ್, ತಾಳಗುಪ್ಪ-ಶಿವಮೊಗ್ಗ ಟೌನ್, ತುಮಕೂರು-ಶಿವಮೊಗ್ಗ ಟೌನ್, ಶಿವಮೊಗ್ಗ ಟೌನ್-ಮೈಸೂರು, ಮೈಸೂರು-ಅರಸೀಕೆರೆ ಪ್ಯಾಸೆಂಜರ್ ಇಂದು ರದ್ದಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...