Monday, February 2, 2026
Monday, February 2, 2026

ಮಳೆ ಮುನ್ಸೂಚನೆ ಶಿವಮೊಗ್ಗ ಜಿಲ್ಲೆ ಯಲ್ಲೋ ಅಲರ್ಟ್

Date:

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ.

ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದ್ದರೂ ಇನ್ನೂ ಒಂದು ವಾರ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ.

ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...