Monday, February 2, 2026
Monday, February 2, 2026

ನದಿ ವಿವಾದ ಪರಸ್ಪರ ಬಗೆಹರಿಸಿಕೊಳ್ಳಿ- ಅಮಿತ್ ಶಾ

Date:

ದಕ್ಷಿಣ ಭಾರತದಲ್ಲಿ ಹೆಚ್ಚಾಗಿರುವ ಅಂತಾರಾಜ್ಯ ನದಿ ವಿವಾದಗಳನ್ನು ಪರಸ್ಪರ ಮಾತುಕತೆ ಮುಖಾಂತರ ಬಗೆಹರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದಕ್ಷಿಣ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಜಲವಿವಾದ ಸಂಬಂಧ ಜಂಟಿಯಾಗಿ ಒಂದು ಪರಿಹಾರ ಸೂತ್ರ ಕಂಡುಕೊಳ್ಳಬೇಕು ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ.

ಈ ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡಿನ ಎಂ.ಕೆ.ಸ್ಟಾಲಿನ್‌ ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಉಪಸ್ಥಿತರಿದ್ದರು.

ಸದ್ಯ ಕಾವೇರಿ ವಿಚಾರದಲ್ಲಿ ಕರ್ನಾಟಕ-ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ನಡುವೆ ಕೃಷ್ಣಾ ನದಿ ನೀರಿನ ಸಮಸ್ಯೆ ಇದೆ. ಈ ಸಭೆ ಕೇಂದ್ರಹಾಗೂ ರಾಜ್ಯಗಳ ನಡುವಿನ ತಿಕ್ಕಾಟ ಮತ್ತು ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳಲು ವೇದಿಕೆಯಾಗಿದೆ ಎಂದು ಶಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...