Monday, April 21, 2025
Monday, April 21, 2025

ಜನತಾ ಪರಿವಾರ ಒಗ್ಗೂಡುವ ಪ್ರಯತ್ನ-ಸಿ.ಎಂ.ಇಬ್ರಾಹಿಂ

Date:

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್ ನವದೆಹಲಿಯಲ್ಲಿ ಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ‘ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ’ ಎಂದರು.

‘ಬಿಹಾರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜೆ.ಪಿ. ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿರೋಧ ಪಕ್ಷದ ಅವಶ್ಯಕತೆ ಇದೆ’ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಬಿಹಾರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ಈ ಭೇಟಿ ನಿರ್ಣಾಯಕವಾಗಿದೆ ಎಂದು ಹೇಳಿದರು. ಇದು ದೇಶದ ರಾಜಕೀಯ ಮತ್ತು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...