Friday, August 14, 2026
Friday, August 14, 2026

ಮಳೆಹಾನಿ: ಸೀಎಂ ಅವರಿಂದ ಉನ್ನತ ಮಟ್ಟದ ಸಭೆ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದ್ದು ಸಭೆಯಲ್ಲಿ ಚಿತ್ರದುರ್ಗ ಮತ್ತು ಗದಗ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಪಾಲ್ಗೊಂಡು ಬೆಳೆ ರೈತರಿಗಾದ ಹಾನಿ‌ಬಗ್ಗೆ ಚರ್ಚಿಸಿ ಕೇಂದ್ರದ ಗಮನಕ್ಕೆ ತಂದರು.

ಸಭೆಯಲ್ಲಿ ಇತರ ಸಚಿವರಾದ
ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...