Sunday, March 22, 2026
Sunday, March 22, 2026

ಕನ್ನಡ ಕಂಪು ಜರ್ಮನಿ ಸಿಂಗಾಪುರಗಳಲ್ಲಿಪಸರಿಸಿದೆ- ನಾಗಾಭರಣ

Date:

ಕನ್ನಡ ಕಟ್ಟುವ ಕೆಲಸ ಹೇಗೆ ಮಾಡಬಹುದು ಎಂಬ ವಿಷಯ ಪ್ರಸ್ತಾಪಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೂರುವರ್ಷದಲ್ಲಿ ಒಂದು ವರೆ ವರ್ಷ ಕೊರೋನಗೆ ಅವಧಿ ಕಳೆಯಿತು. ನಂತರ ಹೊಸ ಅವಿಷ್ಕಾರದೊಂದಿಗೆ ಆರಂಭವಾಗಿತು ಎಂದರು.

ಅವರು ಮೀಡಿಯಾ ಹೌಸ್ ನ ಸುದ್ದಿಗೋಷ್ಠಿ ಯಲ್ಲಿ , ಕನ್ನಡ ಕಲಿಕಾ ಕಾರ್ಯಗಾರ ಅನಿವಾಸಿ ಶಿಕ್ಷಕರಿಗೆ ನಡೆಸಲಾಯಿತು. ನಿರಂತರವಾಗಿ ನಡೆದಿದೆ. 68 ರಾಷ್ಟ್ರಗಳಿಂದ ಟೈಮ್ ಜೋನ್ ಮಾಡಿಕೊಂಡು 13 ರಿಂದ 20 ರಾಷ್ಟ್ರಗಳನ್ನ ಒಗ್ಗೂಡಿಸಲಾಯಿತು ಎಂದರು.

ಪ್ರತಿ ರಾಷ್ಟ್ರದಲ್ಲಿ ತಮಿಳು ಮತ್ತು ಸ್ಥಳೀಯ ಭಾಷೆ ಇದೆ. ಜರ್ಮನಿ ಸಿಂಗಾಪುರದಲ್ಲಿ ಫಾರೀನ್ ಲಾಂಗ್ವೇಜ್ ಆಪ್ಷನಲ್ ಭಾಷೆಯಾಗಿ ಕನ್ನಡ ಭಾಷೆಯೂ ಈಗ ಒಂದಾಗಿದೆ. ಮೊದಲು ಇರಲಿಲ್ಲ. ಇದು ಕೊರೋನ ಸಂಧರ್ಭದಲ್ಲಿ ಉಂಟಾದ ಬದಲಾವಣೆ ಆಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಮಾರ್ಗವನ್ನ ಕಂಡುಕೊಂಡಿದೆ ಎಂದರು.

ಕನ್ನಡ ಶಾಲೆಗಳಲ್ಲಿ ಕನ್ನಡ ಗೊತ್ತಿರುವರು ಹೊರ ರಾಷ್ಟ್ರಗಳಲ್ಲಿ ಕನ್ಬಡ ಶಾಲೆ ಆರಂಭಿಸಿದರು. ಮಾದರಿ ಇರಲಿಲ್ಲ. ನಲಿಕಲಿ ರವೀಂದ್ರರವರು ಹೊರ ರಾಷ್ಟ್ರಗಳ ತೊಡಕುಗಳನ್ನ ನಿವಾರಿಸಿದರು. ಅವರನ್ನ ಗ್ರೂಪ್ ಮಾಡಿ ಪಟ್ಟಿ ಸಿದ್ದ ಪಡಿಸಲಾಯಿತು. ಪಠ್ಯ ಕ್ರಮಗಳನ್ನ‌ ಆಯಾ ರಾಷ್ಟ್ರಗಳಿಗೆ ಬೇಕಾಗುವಂತೆ ಮಾರ್ಪಾಟು ಮಾಡಿಕೊಂಡರು. ಹಿಂದೆ ಶಾಲೆಗಳು ನಮ್ಮ ಮಾದರಿ ಆರಂಭಿಸಿದರು. ಈಗ ಹೊರ ರಾಷ್ಟ್ರಗಳಲ್ಲಿ ಚೇಂಜ್ ಆಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಶಾಖೆಯ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್ ಮತ್ತು ರಾಜ್ಯಸಮಿತಿ ಸದಸ್ಯ ಟೆಲೆಕ್ಸ್ ರವಿ ಕುಮಾರ್ ಸಂವಾದದಲ್ಲಿ ಉಪಸ್ಥತಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...