Monday, November 17, 2025
Monday, November 17, 2025

ಮೂರುಲಕ್ಷ ಹೊಸ ಕೃಷಿಕರಿಗೆ ಸಾಲ ಸೌಲಭ್ಯ-ಸೋಮಶೇಖರ್

Date:

3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ, ಕರ್ನಾಟಕದಲ್ಲಿ 2022 -23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿಯಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದರು.

ಸಹಕಾರ ಸಂಘಗಳ ಸದಸ್ಯರು ಮತ್ತು ಕುಟುಂಬದವರಿಗೆ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...