Thursday, August 13, 2026
Thursday, August 13, 2026

ಗರೀಬ್ ಕಲ್ಯಾಣ್ ಯೋಜನೆಗೆ ಆಧಾರ್ ಬಯೋದೃಢಿಕರಣ ಅವಶ್ಯಕ

Date:

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್ 2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ವೇಳೆಯಲ್ಲಿ 2 ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಈ ಸಂಬಂಧ ಜಿಲ್ಲೆಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವ ಸಂದರ್ಭದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ನೀಡಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವಂತೆ ಪಡಿತರ ಚೀಟಿದಾರರಲ್ಲಿ ಮನವಿ ಮಾಡಲಾಗಿದೆಯೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...