Monday, February 2, 2026
Monday, February 2, 2026

ಗ್ಯಾನ ವಾಪಿ ಮಸಿದಿ ಒಳಗಿನ ವಿಗ್ರಹಗಳನ್ನಪೂಜಿಸಲು ಮಹಿಳೆಯರಿಗೆ ಅವಕಾಶ

Date:

ಇಂದು ವಾರಾಣಸಿ ಜಿಲ್ಲಾ ಕೋರ್ಟ್ ತೀರ್ಪು ಹೊರಬಿದ್ದಿದೆ.
ಕಾಶಿ ಗ್ಯಾನವಾಪಿ ಮಸೀದಿ ವಿವಾದ ಸಂಬಂಧ ಹೊಸ ಹಿಂದೂಪರ ವಾದಕ್ಕೆ ಭರವಸೆ ಸಿಕ್ಕಿದೆ.
ಪ್ರಸ್ತುತ ವಿವಾದದಲ್ಲಿ
ವಾರಾಣಸಿ ವಕ್ಫ್ ಸಮಿತಿ ಮತ್ತು ಹಿಂದೂಪರ ಸಂಘಟನೆಗಳ ವಕಾಲತ್ತನ್ನ ನ್ಯಾಯಾಲಯ ದೀರ್ಘ ಪರಾಮರ್ಶಿಸಿದೆ.
ಗ್ಯಾನವಾಪಿ ಮಸಿದಿಯೊಳಗಿನ ಹಿಂದೂ ವಿಗ್ರಹಳಿಗೆ ಪೂಜೆ ಸಲ್ಲಿಸಲು ಐವರು ಮಹಿಳೆಯರು
ಅನುಮತಿ ಬೇಡಿದ್ದರು.
ಮಹಿಳೆಯರ ಪರ ವಾದವನ್ನ ಗೌರವಾನ್ವಿತ ನ್ಯಾಯಾಧೀಶರಾದ ಅಜಯ ಕೃಷ್ಣ ವಿಶ್ವೇಶ್ ಆಲಿಸಿದ್ದಾರೆ.
ವಕ್ಫ್ ಸಮಿತಿಯವರ ವಾದವನ್ನೂ ಮನಗಂಡಿದ್ದಾರೆ.
ಸದ್ಯ ಮಹಿಳೆಯರಿಗೆ ಪೂಜೆ ಸಲ್ಲಿಸಲು ಯಾವುದೇ ಅಡೆತಡೆಗಳಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಮುಂದಿನ ವಿಚಾರಣೆಯನ್ನ ಸೆ.22 ಕ್ಕೆ ಕೈಗೆತ್ತಿಕೊಳ್ಳಲಿದೆ ಎಂದು ಮೂಲಗಳು ವರದಿ ಮಾಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...