Wednesday, October 2, 2024
Wednesday, October 2, 2024

ಕೋವಿಡ್ ಕಾರಣ ಮಾಚ್ಚಿದ್ದ ಭಾರತ ಭೂತಾನ್ ಗಡಿ ತೆರೆಯಲಾಗುತ್ತದೆ

Date:

ಕೊರೋನಾ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಿಸುವುದಕ್ಕಾಗಿ ಮುಚ್ಚಲ್ಪಟ್ಟಿದ್ದ ಅಸ್ಸಾಂ ಗಡಿಯಲ್ಲಿರುವ ಭಾರತ,ಭೂತಾನ್ ಗಡಿ ಬಾಗಿಲು ಸೆ. 23ರಂದು ತೆರೆಯಲಾಗುತ್ತಿದೆ.

ತಾಶಿ ಪೆಂಜೋರ್ ನೇತೃತ್ವದ ಭೂತಾನ್ ನಿಯೋಗವು ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಭಾರತ-ಭೂತಾನ್ ಗಡಿ ಬಾಗಿಲುಗಳನ್ನು ಸೆ.23ರಂದು ತೆರವುಗೊಳಿಸಲು ನಿರ್ಧರಿಸಲಾಗಿದೆ.

ಎರಡೂವರೆ ವರ್ಷಗಳ ಬಳಿಕ ಈ ಗಡಿ ಬಾಗಿಲುಗಳನ್ನು ತೆರೆಯಲಾಗುತ್ತಿದೆ. ಸೆ.23ರಿಂದ ವ್ಯಾಪಾರ, ವಾಣಿಜ್ಯ ಮತ್ತು ಅಧಿಕೃತ ಸಾರಿಗೆಗಾಗಿ ತನ್ನ ಗಡಿಗಳನ್ನು ಪುನಃ ತೆರೆಯುವುದಾಗಿ ಭೂತಾನ್ ಸರ್ಕಾರ ಘೋಷಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...