Tuesday, February 3, 2026
Tuesday, February 3, 2026

ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಕರೆ

Date:

2021-22 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಹಾಗೂ 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ/ಕೃಷಿ, ತಾಂತ್ರಿಕ, ಪಶುವೈದ್ಯ, ವೈದ್ಯಕೀಯ ಕೋರ್ಸುಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಯ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ವೆಬ್‍ಸೈಟ್ www.sw.kar.nic.in ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಾಲೇಜು ಪ್ರಾಂಶುಪಾಲರಿಂದ ಅರ್ಜಿ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಗಳಿಗೆ ದೃಢೀಕರಣ ಪಡೆದು ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ ಇವರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1)ಇವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ದೂ.ಸಂ: 08282-263761 ನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...