Wednesday, February 4, 2026
Wednesday, February 4, 2026

ಪೌರ ಕಾರ್ಮಿಕರ ಪರ ನಿಂತ ಸರ್ಕಾರಕ್ಕೆ ಮೇಯರ್ ಧನ್ಯವಾದ

Date:

ರಾಜ್ಯದ ಮಹಾನಗರಪಾಲಿಕೆ, ನಗರಪಾಲಿಕೆ,ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ನೌಕರರು ಈಗ17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.

ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿರುವುದಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ ಉಪಮೆಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...