Monday, February 2, 2026
Monday, February 2, 2026

ಮರಣದಂಡನೆ ಶಿಕ್ಷಾವಿಧಿ ಸ್ವರೂಪ ಕುರಿತು ಪರಿಶೀಲನೆ- ದ್ವಿಸದಸ್ಯ ಪೀಠ

Date:

ಮರಣ ದಂಡನೆ ಶಿಕ್ಷೆಗೆ ಒಳಪಡಿಸಬಹುದಾದ ಪ್ರಕರಣಗಳಲ್ಲಿ ನ್ಯಾಯಾಲಯಗಳು ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ಶಿಕ್ಷೆಯ ಪ್ರಮಾಣ ತಗ್ಗಿಸಬಹುದು ಎಂಬ ಬಗ್ಗೆ ಮಾರ್ಗಸೂಚಿ ರೂಪಿಸುವ ಕುರಿತ ಸುಮೋಟೊ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ ಸೋಮವಾರ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಮರಣ ದಂಡನೆ ಶಿಕ್ಷೆಗೆ ಒಳಪಡಬಹುದಾದ ಅಪರಾಧಿಯ ಶಿಕ್ಷೆಯನ್ನು ಎಂತಹ ಸಂದರ್ಭಗಳಲ್ಲಿ ತಗ್ಗಿಸಬೇಕು ಎಂಬುದರ ಕುರಿತು ಸ್ಪಷ್ಟತೆ ಹಾಗೂ ಏಕರೂಪತೆ ಬೇಕಿದೆ. ಈ ವಿಚಾರದ ಬಗ್ಗೆ ವಿಸ್ತೃತ ಪೀಠದಲ್ಲೇ ವಿಚಾರಣೆ ನಡೆಯುವ ಅಗತ್ಯವಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ನೇತೃತ್ವದ ದ್ವಿಸದಸ್ಯ ಪೀಠ ಹೇಳಿತು.

ಈ ವಿಚಾರವನ್ನು ಮುಖ್ಯ ನ್ಯಾಯಮೂರ್ತಿಗಳ ಎದುರು ಇಡಬಯಸುತ್ತೇನೆ. ಈ ಸಂಬಂಧ ಅವರೇ ಸೂಕ್ತ ಆದೇಶ ಹೊರಡಿಸಲಿ ಎಂದು ನ್ಯಾಯಮೂರ್ತಿ ಎಸ್‌.ರವೀಂದ್ರ ಭಟ್‌ ಅವರು ತೀರ್ಪು ಪ್ರಕಟಿಸುವಾಗ ತಿಳಿಸಿದರು.

ಆಗಸ್ಟ್‌ 17ರಂದು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠವು ಮರಣ ದಂಡನೆ ಶಿಕ್ಷೆಯು ಬದಲಾಯಿಸಲು ಆಗದ್ದು. ಹೀಗಾಗಿ ಶಿಕ್ಷೆಯನ್ನು ತಗ್ಗಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಎಲ್ಲಾ ಅವಕಾಶಗಳನ್ನೂ ಅಪರಾಧಿಗೆ ನೀಡಬೇಕು ಎಂದು ಆಗ ಹೇಳಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...