Monday, February 2, 2026
Monday, February 2, 2026

ಶಿವಮೊಗ್ಗ ಉಗ್ರರ ಅಡಗುದಾಣವಾಗುತ್ತಿದೆಯೆ?

Date:

ನಿಷೇಧಿತ ಭಯೋತ್ಪಾದಕ ಸಂಘಟನೆ ಜೊತೆ ನಂಟು ಹೊಂದಿರುವ ಆರೋಪ ಹಿನ್ನೆಲೆ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದೆ.

ಮಂಗಳೂರಿನ 22 ವರ್ಷದ ಮಾಜ್ ಮುನೀರ್‌ ಅಹಮ್ಮದ್‌ ಮತ್ತು ಸಯ್ಯದ್‌ ಯಾಸೀನ್‌ ಬಂಧಿತ ಯುವಕರು.

ಮತ್ತೋರ್ವನಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನೂನುಬಾಹಿರ ಚಟುವಟಿಕೆಗಳು ಕಾಯಿದೆಯಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಾಜ್ ಮುನೀರ್‌ ಅಹಮ್ಮದ್‌ ಮತ್ತು ಸಯ್ಯದ್‌ ಯಾಸೀನ್‍ರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಮಾಜ್ ಗೋಡೆ ಬರಹದ ಆರೋಪಿಯಾಗಿದ್ದ. ಈತ ಕಾಣೆಯಾಗಿರೋ ಬಗ್ಗೆ ಸೋಮವಾರ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜನತೆಗೆ ಈ ರೀತಿಯ ಉಗ್ರರ ಚಟುವಟಿಕೆಗಳ ಸುದ್ದಿ
ಭಯಭೀತರನ್ನಾಗಿಸಿದೆ. ಒಂದಿಲ್ಲೊಂದು ಹಿಂಸಾಕೃತ್ಯಗಳನ್ನ ಕಂಡಿರುವ ಸಾರ್ವಜನಿಕರಲ್ಲಿ
ಮೂಡುತ್ತಿರುವ ಪ್ರಶ್ನೆ.
ಶಿವಮೊಗ್ಗ ಉಗ್ರರ ಅಡಗುದಾಣವಾಗುತ್ತಿದೆಯೆ?

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...