Thursday, August 13, 2026
Thursday, August 13, 2026

ಡಿ.31ರೊಳಗೆ ಆಯುಷ್ಮಾನ್ ಭಾರತ್ ನೂತನ ಗುರುತಿನ ಚೀಟಿ ವಿತರಿಸಲು ಸೂಚನೆ

Date:

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಯೋಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ ಅ.2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದುಪಡಿಸಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ ಕೇಂದ್ರಗಳನ್ನು ಶೀಘ್ರವೇ ಸ್ಥಾಪಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...