Thursday, August 13, 2026
Thursday, August 13, 2026

ಶಿವಮೊಗ್ಗ ಬಿಜೆಪಿ ಯಿಂದ ಮೋದೀಜಿ ಜನ್ಮ ದಿನಾಚರಣೆ

Date:

ಹೆಮ್ಮೆಯ ಪ್ರಧಾನ ಮಂತ್ರಿಗಳು ಹಾಗೂ ವಿಶ್ವನಾಯಕರಾದ
ಶ್ರೀ ನರೇಂದ್ರ ಮೋದಿ ರವರ 72 ನೇ ಜನ್ಮದಿನಾಚರಣೆಯ ಅಂಗವಾಗಿ
ದಿ.23 ಸೆ. 2022 ರಂದು ಅಮೃತ ಸರೋವರ ದ ಅಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ವಿಭಾಗ ಪ್ರಧಾನಿಗಳಾದ ಗಿರೀಶ್ ಪಟೇಲ್ ರವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಎನ್ ಕೆ ಜಗದೀಶ್ ರವರು, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್ , ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷರಾದ ಎನ್ ಜಿ ನಾಗರಾಜ್, ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಕೆ ಈ ಕಾಂತೇಶ್ ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ.ಉಪ ಮಹಾಪೌರರಾದ ಶಂಕರ್ ಗನ್ನಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುರೇಖಾ ಮುರಳಿಧರ್ ಹಾಗೂ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ರೈತ ಮೋರ್ಚಾ ಅಧ್ಯಕ್ಷರಾದ ಕಾಚಿನಕಟ್ಟೆ ಸತ್ಯನಾರಾಯಣ ಅಭಿಯಾನ ಪ್ರಮುಖರಾದ ಎಸ್ಟಿ ಪುರುಷೋತ್ತಮ್ ಮಹಾನಗರಪಾಲಿಕೆ ಸದಸ್ಯರುಗಳು, ಚುನಾಯಿತ ಪ್ರತಿನಿಧಿಗಳು, ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಪ್ರಧಾನಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು, ವಾರ್ಡ್ ನ ಅಧ್ಯಕ್ಷರು, ಬೂತ್ ನ ಸದಸ್ಯರುಗಳು, ಪಕ್ಷದ ಎಲ್ಲಾ ಪ್ರಮುಖ ಜವಾಬ್ದಾರಿಯುತ ಕಾರ್ಯಕರ್ತರುಗಳು ಉಪಸ್ಥಿತರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...