Friday, October 4, 2024
Friday, October 4, 2024

ಹೊರ ರಾಜ್ಯದ ಪ್ರವಾಸಿಗರ ವಾಹನಕ್ಕೆ ದಸರಾ ವಿಶೇಷ ತೆರಿಗೆ ವಿನಾಯಿತಿ

Date:

ವಿಶ್ವವಿಖ್ಯಾತ ಮೈಸೂರು ದಸರಾ ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ, ಕರ್ನಾಟಕ ಹೊರತುಪಡಿಸಿ. ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ವಿಶೇಷ ರಹದಾರಿ ಪಡೆದು ದಿನಾಂಕ 29-09-2022ರಿಂದ ದಿನಾಂಕ 06-10-2022ರ ನಡೆಯಲಿರುವ ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯ ಕೃಷ್ಣರಾಜ್ಯ ಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...