Monday, February 2, 2026
Monday, February 2, 2026

ವಸೂಲಾತಿ ಸಂದರ್ಭ ರೈತರ ಮನೆ,ಆಸ್ತಿ ಜಪ್ತಿ ನಿಷೇಧಿಸಲಾಗುತ್ತದೆ-ಬೊಮ್ಮಾಯಿ

Date:

ಸಾಲ ವಸೂಲಾತಿ ಸಂದರ್ಭದಲ್ಲಿ ಕೃಷಿಕರ ಮನೆ, ಆಸ್ತಿ ಜಪ್ತಿ ಮಾಡುವುದನ್ನು ನಿಷೇಧಿಸಲಾಗುತ್ತದೆ. ಹಾಗೂ ಕೃಷಿಕರ ವಿರೋಧಿ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮುಖಾಂತರ ಸಾಲ ತೀರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಆಶ್ವಾಸನೆ ನೀಡಿದ್ದಾರೆ.

ಅವರು, ಚಿತ್ರದುರ್ಗ ತಾಲೂಕಿನ ಸಿರಿಗೇರಿಯ ತರಳಬಾಳು ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉಪಸ್ಥಿತರಿದ್ದರು.

ಕೃಷಿಕರು ಸಂತೋಷದಿಂದ ಇದ್ದಾಗ ಮಾತ್ರ, ನಮ್ಮ ಸಮಾಜ ಒಳ್ಳೆಯ ಸ್ಥಿತಿಯಲ್ಲಿರುತ್ತದೆ. ಆಸ್ತಿ ಜಪ್ತಿ ಎಂಬ ಆತಂಕ ಪಡುವುದು ಬೇಡ. ನಮ್ಮದು ರೈತ ಪರ ಸರ್ಕಾರ ಎಂದು ಯಡಿಯೂರಪ್ಪ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...