Thursday, August 13, 2026
Thursday, August 13, 2026

ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವ ಕೆಎಂಎಫ್ ಕಿವಿ ಹಿಂಡಿದ ಬೊಮ್ಮಾಯಿ

Date:

ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದೆ.

ಅದೇನು ಅಂದ್ರೆ, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದಾರೆ.

ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ಮಾಹಿತಿ ತಿಳಿಸಿವೆ.

ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ, ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...