Thursday, June 19, 2025
Thursday, June 19, 2025

ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ-ಯಡಿಯೂರಪ್ಪ

Date:

ರಾಜ್ಯದಲ್ಲಿ ಇತ್ತೀಚೆಗಷ್ಟೇ ಸುರಿದ ನಿರಂತರ ಮಳೆಯಿಂದ ಕೃಷಿ ಕ್ಷೇತ್ರಕ್ಕೆ ಭಾರಿ ಹಾನಿಯಾಗಿದ್ದು, ಬೆಳೆ ನಷ್ಟಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ಸಿರಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ದೇಶದಲ್ಲಿ 26 ಸಾವಿರ ಕೋಟಿ ರೂಪಾಯಿಗಳಷ್ಟು ಬೆಳೆ ಭಾರೀ ಮಳೆ ಪ್ರವಾಹಕ್ಕೆ ನಷ್ಟವಾಗಿದೆ, ಬೆಳೆ ಪರಿಹಾರವಾಗಿ 1 ಲಕ್ಷ ಕೋಟಿಯನ್ನು ವಿವಿಧ ವಿಮಾ ಕಂಪನಿಗಳು ವಿತರಿಸಿವೆ.

ತಾವು ಸಿಎಂ ಆಗಿದ್ದ ಅವಧಿಯಲ್ಲಿ ಭರಮಸಾಗರ ಏತ ನೀರಾವರಿ ಯೋಜನೆಗೆ 565 ಕೋಟಿ ರೂಪಾಯಿ, ಜಗಳೂರು ಏತ ನೀರಾವರಿ ಯೋಜನೆಗೆ 725 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಇದರಿಂದ ಈ ಪ್ರದೇಶಕ್ಕೆ ನೀರು ಸಾಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...