Sunday, August 23, 2026
Sunday, August 23, 2026

ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆ: ಶಿವಮೊಗ್ಗ ನಗರಕ್ಕೆ ಪ್ರಶಸ್ತಿ

Date:

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ದೇಶದ ಅತ್ಯುತ್ತಮ ನಗರಗಳಲ್ಲೊಂದು ಎಂಬ ಶ್ರೇಯಕ್ಕೆ ಶಿವಮೊಗ್ಗ ನಗರ ಪಾತ್ರವಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಸಮೀಕ್ಷೆ ನಡೆಸಿದ್ದ ಕೇಂದ್ರ ಸರ್ಕಾರ, ಸ್ವಚ್ಛತೆ ನಿಟ್ಟಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾರ್ಯವೈಖರಿಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮೇಯರ್ ಸುನೀತಾ ಅಣ್ಣಪ್ಪ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ಅವರು ಅಕ್ಟೋಬರ್ 1ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...