Wednesday, July 8, 2026
Wednesday, July 8, 2026

ಗ್ರಾಪಂ ಮತ್ತು ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಶಾಸಕ ಡಿ.ಎಸ್.ಅರುಣ್

Date:

ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಗ್ರಾಮಪಂಚಾಯಿತಿ ನೌಕರರಿಗೆ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ವಿಧಾನಪರಿಷತ್​ನಲ್ಲಿ ಅವರು ಕೇಳಿದ ಚುಕ್ಕಿ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದ್ದಾರೆ. ಅದರ ಅನ್ವಯ ಕೆಎಸ್​​​ಆರ್​ಟಿಸಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿದೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಾರಿಗೆ ಸಚಿವರು ವೇತನ ಪರಿಷ್ಕರಣೆಗೆ ಒಪ್ಪಿದ್ದಾರೆ ಎಂದು ಡಿ.ಎಸ್. ಅರುಣ್ ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸರ್ಕಾರ ಗ್ರಾಮಪಂಚಾಯಿತಿ ನೌಕರರ 16 ತಿಂಗಳ ವೇತನ ಬಾಕಿಯನ್ನು ಬಿಡುಗಡೆ ಮಾಡಬೇಕು ಎಂದು ಪ್ರಶ್ನಿಸಿದ್ದೆ. ಈ ಹಿನ್ನೆಲೆಯಲ್ಲಿ ಸರ್ಕಾರ 16 ತಿಂಗಳ ವೇತನ ಬಾಕಿ 7.31 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...