Wednesday, July 8, 2026
Wednesday, July 8, 2026

RSS ನಿಷೇಧಿಸಬೇಕು ಎಂಬ ಸಿದ್ಧರಾಮಯ್ಯ ಹೇಳಿಕೆ ದುರ್ದೈವ- ಬೊಮ್ಮಾಯಿ

Date:

ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆ ದೊಡ್ಡ ದುರ್ದೈವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ,ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ದೇಶಪ್ರೇಮಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸಂಘಟನೆ ಆರ್​ಎಸ್​ಎಸ್​ , ದೇಶ ಸಮಸ್ಯೆಗಳಿಗೆ ಸಿಲುಕಿದಾಗ ಆರ್​ಎಸ್​ಎಸ್​ ಹಲವು ರೀತಿಯಲ್ಲಿ ನೆರವಿಗೆ ಬಂದಿದೆ. ದೇಶದಲ್ಲಿ ದೇಶಪ್ರೇಮ ಜಾಗೃತಿ ಮಾಡುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ದುರ್ದೈವ ಎಂದರು.

ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ್ದಾರೆ. ನಂತರ ಸಿಎಂ ಬೊಮ್ಮಾಯಿ ಆಲಮಟ್ಟಿ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...