Tuesday, March 24, 2026
Tuesday, March 24, 2026

ಜಾತಿ ಧರ್ಮ ನೋಡದೇ ಜನಪರ ಕಾರ್ಯಕ್ರಮಗಳನ್ನ ರೂಪಿಸಿದ್ದೆ-ಸಿದ್ಧರಾಮಯ್ಯ

Date:

ಎಲ್ಲರನ್ನೂ ಮನುಷ್ಯರನ್ನಾಗಿ ನೋಡಬೇಕು. ಜಾತಿ-ಧರ್ಮಕ್ಕಿಂತಲೂ ಮನುಷ್ಯತ್ವ ಮುಖ್ಯ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದಿಂದ ಇಲ್ಲಿನ ವಿಜಯನಗರ 3ನೇ ಹಂತದಲ್ಲಿ ‘ಸಿದ್ದರಾಮಯ್ಯ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯ’ದ ಹೆಚ್ಚುವರಿ ಕಟ್ಟಡ ಮತ್ತು ಯುಪಿಎಸ್‌ಸಿ, ಕೆಪಿಎಸ್‌ಸಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಟ್ಟಡದ ನಿರ್ಮಾಣಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ನಾನು ಜಾತಿ, ಧರ್ಮ ನೋಡದೆ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದೆ. ಎಲ್ಲ ವರ್ಗಗಳ ಬಡವರು, ಸಾಮಾಜಿಕವಾಗಿ ಹಿಂದುಳಿದವರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಆದರೆ, ಈ ಸರ್ಕಾರದವರು ಉಚಿತವಾಗಿ ಐದು ಕೆ.ಜಿ. ಅಕ್ಕಿ ವಿತರಣೆಯನ್ನೂ ನಿಲ್ಲಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...