Monday, February 2, 2026
Monday, February 2, 2026

ನೆತ್ತರ ಅಕ್ಷರಗಳ ಪತ್ರ ಊರಿಗೇ ಉಪಕಾರ ಮಾಡಿತು

Date:

ವಿದ್ಯಾರ್ಥಿಗಳು ಏನಾದರೂ ಬೇಡಿಕೆ ಈಡೇರಬೇಕೆಂದರೆ ಈಗ ಮುಷ್ಕರ, ಪ್ರತಿಭಟನೆ, ಜಾಥಾ ಇತ್ಯಾದಿ ಮಾರ್ಗಗಳನ್ನ ಮೊರೆ ಹೋಗುತ್ತಾರೆ.

ಆದರೆ ನೀವೀಗ ಅಚ್ವರಿಪಡುವಂತಹ ಸುದ್ದಿ ಇದೆ. ಓರ್ವನೇ ವಿದ್ಯಾರ್ಥಿ ಅಂತಹ ಕೆಲಸ ಮಾಡಿದ್ದಾನೆ. ತನ್ನ ಪ್ರಯತ್ನದಿಂದ ಇಡೀ ಊರಿಗೇ ಉಪಕಾರ ಮಾಡಿದ ಮಾಹಿತಿ ಇಲ್ಲಿದೆ.

ಕುಮಾರ ಸ್ವಾಮಿ ಅವರು ಸೀಎಂ ಆದಾಗಿನಿಂದ ಈ ಹುಡುಗ ತನ್ಮ ಊರಾದ ನಾಲತವಾಡಿಗೆ  ಪಿ‌ಯು ಕಾಲೇಜು ಬೇಕೆಂದು ಅಲವತ್ತುಕೊಂಡಿದ್ದ.
ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ನಾಲತವಾಡಿಯಲ್ಲಿ ಈಗ ಪಿಯು ಕಾಲೇಜು ಮಂಜೂರಾಗಿದೆ.

ಆ ಹುಡುಗನ ಹೆಸರು.ವಿಜಯ ಜೋಶಿ.
ಆತ ಮಾಡಿದ್ದಿಷ್ಟೆ. ತನ್ನ ರಕ್ತವನ್ನೇ ಮಸಿಯಂತೆ ಮಾಡಿ ಪತ್ರ ಬರೆದ .
2019 ರಲ್ಲಿ ಮೋದೀಜಿ ಅವರಿಗೆ
ನೆತ್ತರ ಅಕ್ಷರದಲ್ಲೇ ಮನವಿ ಬರೆದಿದ್ದಾನೆ.

ರಕ್ತಕ್ಕೆ ಬೆಲೆ ಸಿಕ್ಕಿದೆ. ಮೇಲಿನ ಅಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಆತನ ಮೊರೆ ತಲುಪಿತು.
ಈಗ ನಾಲತವಾಡಕ್ಕೆ ಪಿಯು ಕಾಲೇಜು
ಬಂದಿದೆ.ಜನ ಈಗ ಡೊನೇಷನ್ ಇಲ್ಲದೇ ಮಕ್ಕಳನ್ನ ಸೇರಿಸಲು ತುದಿಗಾಲಲ್ಲಿದ್ದಾರೆ

ಓರ್ವನ ಅವಿರತ ಪಯತ್ನ. ಅದೂ ರಕ್ತದಲ್ಲಿ ಬರೆದ ಪತ್ರ ಇಡೀ ಊರಿಗೇ
ಉಪಕಾರ ಮಾಡಿದೆ. .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...