Wednesday, May 6, 2026
Wednesday, May 6, 2026

ನೆತ್ತರ ಅಕ್ಷರಗಳ ಪತ್ರ ಊರಿಗೇ ಉಪಕಾರ ಮಾಡಿತು

Date:

ವಿದ್ಯಾರ್ಥಿಗಳು ಏನಾದರೂ ಬೇಡಿಕೆ ಈಡೇರಬೇಕೆಂದರೆ ಈಗ ಮುಷ್ಕರ, ಪ್ರತಿಭಟನೆ, ಜಾಥಾ ಇತ್ಯಾದಿ ಮಾರ್ಗಗಳನ್ನ ಮೊರೆ ಹೋಗುತ್ತಾರೆ.

ಆದರೆ ನೀವೀಗ ಅಚ್ವರಿಪಡುವಂತಹ ಸುದ್ದಿ ಇದೆ. ಓರ್ವನೇ ವಿದ್ಯಾರ್ಥಿ ಅಂತಹ ಕೆಲಸ ಮಾಡಿದ್ದಾನೆ. ತನ್ನ ಪ್ರಯತ್ನದಿಂದ ಇಡೀ ಊರಿಗೇ ಉಪಕಾರ ಮಾಡಿದ ಮಾಹಿತಿ ಇಲ್ಲಿದೆ.

ಕುಮಾರ ಸ್ವಾಮಿ ಅವರು ಸೀಎಂ ಆದಾಗಿನಿಂದ ಈ ಹುಡುಗ ತನ್ಮ ಊರಾದ ನಾಲತವಾಡಿಗೆ  ಪಿ‌ಯು ಕಾಲೇಜು ಬೇಕೆಂದು ಅಲವತ್ತುಕೊಂಡಿದ್ದ.
ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ನಾಲತವಾಡಿಯಲ್ಲಿ ಈಗ ಪಿಯು ಕಾಲೇಜು ಮಂಜೂರಾಗಿದೆ.

ಆ ಹುಡುಗನ ಹೆಸರು.ವಿಜಯ ಜೋಶಿ.
ಆತ ಮಾಡಿದ್ದಿಷ್ಟೆ. ತನ್ನ ರಕ್ತವನ್ನೇ ಮಸಿಯಂತೆ ಮಾಡಿ ಪತ್ರ ಬರೆದ .
2019 ರಲ್ಲಿ ಮೋದೀಜಿ ಅವರಿಗೆ
ನೆತ್ತರ ಅಕ್ಷರದಲ್ಲೇ ಮನವಿ ಬರೆದಿದ್ದಾನೆ.

ರಕ್ತಕ್ಕೆ ಬೆಲೆ ಸಿಕ್ಕಿದೆ. ಮೇಲಿನ ಅಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಆತನ ಮೊರೆ ತಲುಪಿತು.
ಈಗ ನಾಲತವಾಡಕ್ಕೆ ಪಿಯು ಕಾಲೇಜು
ಬಂದಿದೆ.ಜನ ಈಗ ಡೊನೇಷನ್ ಇಲ್ಲದೇ ಮಕ್ಕಳನ್ನ ಸೇರಿಸಲು ತುದಿಗಾಲಲ್ಲಿದ್ದಾರೆ

ಓರ್ವನ ಅವಿರತ ಪಯತ್ನ. ಅದೂ ರಕ್ತದಲ್ಲಿ ಬರೆದ ಪತ್ರ ಇಡೀ ಊರಿಗೇ
ಉಪಕಾರ ಮಾಡಿದೆ. .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...