Monday, December 15, 2025
Monday, December 15, 2025

ಬಾಲವನ ಪ್ರಶಸ್ತಿಗೆ ಹೆಗ್ಗೋಡು ರಂಗಕರ್ಮಿ ಕೆ.ವಿ.ಅಕ್ಷರ ಆಯ್ಕೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯ
ದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ಅವರು ತಿಳಿಸಿದ್ದಾರೆ.

ಪ್ರಶಸ್ತಿಯು 25,000 ನಗದು ಒಳಗೊಂಡಿದೆ. ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...