Saturday, December 6, 2025
Saturday, December 6, 2025

ಬಾಲವನ ಪ್ರಶಸ್ತಿಗೆ ಹೆಗ್ಗೋಡು ರಂಗಕರ್ಮಿ ಕೆ.ವಿ.ಅಕ್ಷರ ಆಯ್ಕೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯ
ದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ಅವರು ತಿಳಿಸಿದ್ದಾರೆ.

ಪ್ರಶಸ್ತಿಯು 25,000 ನಗದು ಒಳಗೊಂಡಿದೆ. ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...