Monday, February 2, 2026
Monday, February 2, 2026

ಬಾಲವನ ಪ್ರಶಸ್ತಿಗೆ ಹೆಗ್ಗೋಡು ರಂಗಕರ್ಮಿ ಕೆ.ವಿ.ಅಕ್ಷರ ಆಯ್ಕೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯ
ದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ಅವರು ತಿಳಿಸಿದ್ದಾರೆ.

ಪ್ರಶಸ್ತಿಯು 25,000 ನಗದು ಒಳಗೊಂಡಿದೆ. ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...