Monday, March 23, 2026
Monday, March 23, 2026

ಪ್ರಪಂಚದ ಸಮಸ್ಯೆಗಳಿಗೆ ಗಾಂಧೀ ಚಿಂತನೆಗಳಿಂದ ಪರಿಹಾರ-ಆಂಟೋನಿಯೊ ಗುಟ್ರೆಸ್

Date:

ಮಹಾತ್ಮ ಗಾಂಧಿಯವರ ವಿಚಾರ ಧಾರೆಗಳನ್ನು ಅನುಸರಿಸಿದರೆ ಪ್ರಪಂಚದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟನಿಯೋ ಗುಟ್ರೆಸ್‌ ಹೇಳಿದ್ದಾರೆ.

ಗಾಂಧಿಜಿಯವರ ಹುಟ್ಟುಹುಬ್ಬದ ಪ್ರಯುಕ್ತ ವಿಶ್ವದಲ್ಲಿ ಅಂತರಾಷ್ಟ್ರೀಯ ಅಂಹಿಸಾ ದಿನಾಚರಣೆಯನ್ನ ಆಚರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಶಾಂತಿಯ ಮಹತ್ವವನ್ನ ಪ್ರತಿಯೊಬ್ಬರು ಅರಿತುಕೊಳ್ಳೋದು ಅತ್ಯಗತ್ಯ. ಅಲ್ಲದೆ ಅವರ ತತ್ವಗಳನ್ನು ಅಳವಡಿಸಿಕೊಂಡರೆ ವಿಶ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ನಾಟೆಡ್‌ ಗನ್‌ ಅನ್ನ ಟ್ವಿಟರ್‌ನಲ್ಲಿ ಶೇರ್‌ ಮಾಡಿ ಅದಕ್ಕೆ ಕ್ಯಾಪ್ಶನ್‌ ಹಾಕಿದ್ದಾರೆ.

ಅಂದಹಾಗೆ ಅಮೆರಿಕಾದಲ್ಲಿರುವ ಈ ನಾಟೆಡ್‌ ಗನ್‌ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿದ್ದು, ಜಾಗತಿಕ ವಾಸ್ತು ಶಿಲ್ಪ ಅನ್ನೋ ಮಾನ್ಯತೆಯನ್ನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...